30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

ಕಳೆಂಜ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಮೈರಾರ ಎಂಬಲ್ಲಿ ಸೇತುವೆ ಮುಳುಗಡೆಯಾದ ಘಟನೆ ಜು.30ರಂದು ನಡೆದಿದೆ.

ರಸ್ತೆಗೆ ನೀರು ಬಂದಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಜನರು ಓಡಾಡಲು ಕಷ್ಟಸಾಧ್ಯವಾಗಿದೆ.

Related posts

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya
error: Content is protected !!