23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ.

ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ.

ಈಗಾಗಲೇ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya
error: Content is protected !!