July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!