25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!