July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Related posts

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya
error: Content is protected !!