22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

ಮಿತ್ತಬಾಗಿಲು: ಭಾರೀ ಮಳೆಯಿಂದಾಗಿ ಕೊಲ್ಲಿ ಶಾಂತಿಗುಡ್ಡೆ ಪುಟ್ಟಣ್ಣ ಗೌಡ ಯಾನೆ ಸದಾಶಿವ ಗೌಡ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಮನೆಯ ಅಂಚಿನವರೆಗೆ ಬಂದ ಮಣ್ಣು, ಸಮೀಪ ಇದ್ದ ತೆಂಗಿನಮರ ಸೇರಿದಂತೆ ಹಲವು ಮರಗಳು ಧಾರಶಾಹಿಯಾಗಿದೆ.

Related posts

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya
error: Content is protected !!