September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ.
ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Related posts

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya
error: Content is protected !!