July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಗುಡ್ಡ ಕುಸಿತದ ಪರಿಣಾಮ ಮನೆಯ ಗೋಡೆ ಸಂಪೂರ್ಣ ಕುಸಿದು ಮನೆಯ ಒಳಗೆ ಮಣ್ಣು ತುಂಬಿ ಕೊಂಡಿದೆ.ಮನೆಯು ಸಂಪೂರ್ಣ ಹಾನಿಯಾಗಿದ್ದು ಅಳದಂಗಡಿ ಗ್ರಾಮ‌ ಪಂಚಾಯತ್ ಸದಸ್ಯ ರವಿ ಪೂಜಾರಿ ಕದಿರಾಜ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!