September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಗುಡ್ಡ ಕುಸಿತದ ಪರಿಣಾಮ ಮನೆಯ ಗೋಡೆ ಸಂಪೂರ್ಣ ಕುಸಿದು ಮನೆಯ ಒಳಗೆ ಮಣ್ಣು ತುಂಬಿ ಕೊಂಡಿದೆ.ಮನೆಯು ಸಂಪೂರ್ಣ ಹಾನಿಯಾಗಿದ್ದು ಅಳದಂಗಡಿ ಗ್ರಾಮ‌ ಪಂಚಾಯತ್ ಸದಸ್ಯ ರವಿ ಪೂಜಾರಿ ಕದಿರಾಜ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!