25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya
error: Content is protected !!