23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!