July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya
error: Content is protected !!