ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು ವತಿಯಿಂದ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ, ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ ಆ.1 ರಂದು ಉಜಿರೆ ಶಾರದ ಮಂಟಪದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಲಿದ್ದಾರೆ.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya
error: Content is protected !!