July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

ಕಲ್ಮಂಜ ಗ್ರಾಮದ ಬಜಿಲ ಹೋಗುವ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಇಂದು (ಜು.31) ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸ್ಥಳ ಪರಿಶೀಲಿಸಿ ತಕ್ಷಣ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು.


ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್, ಕಾರ್ಯದರ್ಶಿ ಸರೋಜಿನಿ, ಪಂಚಾಯತ್ ಅಧ್ಯಕ್ಷರಾದ ವಿಮಲಾ ಗೌಡ, ಪಂಚಾಯತ್ ಸಿಬಂದಿ ರುಖೇಶ್ ಸ್ಥಳೀಯರಾದ ನಾಗರಾಜ ಶಗ್ರಿತ್ತಾಯ, ಸುನಿಲ್ ಉಪಸ್ಥಿತರಿದ್ದರು.

Related posts

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya
error: Content is protected !!