23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ ಹಾಗೂ ಮಸೀದಿ ಬಳಿ ಕುಸಿತವಾದ ಘಟನೆ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರಿ ಮಳೆಗೆ ಗುರುವಾಯನಕೆರೆ ಪೇಟೆಯ ಎಲ್ಲಾ ನೀರು ಬಂಟರ ಭವನದ ಹತ್ತಿರ ರಸ್ತೆಯಲ್ಲಿ ಶೇಖರಣೆಯಾಗಿ ನದಿಯಂತಾಗಿದೆ. ಪರಿಣಾಮ‌ ವಾಹನ ಸವಾರರು ಹೋಗಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ ಎಂದು ವಾಹನ ಸವಾರರು ಹಿಡಿಶಾಪ ಹಾಕುತ್ತಲೇ ಕಷ್ಟದಿಂದ ಸಾಗುತ್ತಿದ್ದಾರೆ.

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!