July 26, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಮೊನ್ನೆಯಿಂದ ಸುರಿಯುವ ಮಳೆಗೆ ಒಟ್ಲ ಪರಿಸರದ ಜನರು ಹೊರಗೆ ಬಾರದ ಸ್ಥಿಯಲ್ಲಿದ್ದಾರೆ. ಸೇತುವೆಯಿಲ್ಲದೆ ಒಟ್ಲ ಭಾಗದ ಜನರು ಪರದಾಡುವಂತೆ ಆಗಿದೆ. ಇಲ್ಲಿಯ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಿ ಸೇತುವೆ ನಿರ್ಮಿಸಿ ಕೊಡಬೇಕೆಂದು ದಿವಾಕರ್ ಒಟ್ಲ ಒತ್ತಾಯಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
error: Content is protected !!