26.2 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಮೊನ್ನೆಯಿಂದ ಸುರಿಯುವ ಮಳೆಗೆ ಒಟ್ಲ ಪರಿಸರದ ಜನರು ಹೊರಗೆ ಬಾರದ ಸ್ಥಿಯಲ್ಲಿದ್ದಾರೆ. ಸೇತುವೆಯಿಲ್ಲದೆ ಒಟ್ಲ ಭಾಗದ ಜನರು ಪರದಾಡುವಂತೆ ಆಗಿದೆ. ಇಲ್ಲಿಯ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಿ ಸೇತುವೆ ನಿರ್ಮಿಸಿ ಕೊಡಬೇಕೆಂದು ದಿವಾಕರ್ ಒಟ್ಲ ಒತ್ತಾಯಿಸಿದ್ದಾರೆ.

Related posts

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya
error: Content is protected !!