25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಜು.30ರಂದು ಸಂಜೆವರೆಗೆ ಪಟ್ರಮೆ ಪೇಟೆಯಲ್ಲಿದ್ದು ನಂತರ ಮನೆಗೆ ತೆರಳಿ ಮಲಗಿದ್ದರು ಬೆಳಿಗ್ಗೆ ಎಳಲಿಲ್ಲ. ಇಂದು ಬೆಳಿಗ್ಗೆ ಮನೆಯವರು ನೋಡಿದಾಗ ಮೃತಪಟ್ಟಿರುತ್ತಾರೆ . ಸುರೇಶ್ ಗೌಡರವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ತಾಯಿ ಸೀತಾ, ಸಹೋದರಿ ಸುಮಿತ್ರಾ, ಸಹೋದರ ಸುದೇಶ್. ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya
error: Content is protected !!