September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ವತಿಯಿಂದ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಅದ್ವಿಕಾ ರವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!