39.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ