July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya
error: Content is protected !!