23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!