July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಧರ್ಮಸ್ಥಳ: ಜು.30ರಂದು ವಿಪರೀತವಾಗಿ ಸುರಿದ ಮಳೆಯಿಂದಾಗಿ ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬೃಹತ್ ಮಾವಿನ ಮರ ಬಿದ್ದ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ಧರ್ಮಸ್ಥಳ ಘಟಕದ ಸ್ವಯಂಸೇವಕರು ಮರವನ್ನು ತೆರವು ಗೊಳಿಸಿ ಮನೆಯ ಸಿಮೆಂಟ್ ಶೀಟ್ ಸರಿಪಡಿಸಿ ಕೊಟ್ಟರು.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!