July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

ಶಿರ್ಲಾಲು: ಸರಕಾರಿ ಶಾಲೆಯಲ್ಲಿ ಓದಿ, ಸಮಾಜದಲ್ಲಿ ಉನ್ನತ ಸ್ಥಾನಗಳಿಸಿ, ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಸದುದ್ದೇಶದಿಂದ ಶ್ರಮಿಸುತ್ತಿರುವ ಬೆಳ್ತಂಗಡಿಯ ವಕೀಲ ಮುರಳಿ. ಬಿ ಹಾಗೂ ಪತ್ನಿ ಮನೋರಮಾ ದಂಪತಿ ವತಿಯಿಂದ ಶಿರ್ಲಾಲು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya
error: Content is protected !!