32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!