ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಎರಕ ಶಿಲ್ಪದ ಅಪ್ರತಿಮ ಸಾಧನೆಗೆ ಯಶೋಧರ ಆಚಾರ್ಯ ಪೆರಾಡಿಗೆ ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!