July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
error: Content is protected !!