25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ ಪಶುಸಂಗೋಪನಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಸಭೆಗೆ ಬಾರದ ಉಳಿದ ಇಲಾಖೆಗಳಿಗೆ ನೋಟಿಸ್ ನ್ನು ನೀಡುವುದಾಗಿ ನಿರ್ಣಯಿಸಿ ಕೆ.ಡಿ.ಪಿ ಸಭೆಯನ್ನು ರದ್ದುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!