23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ ಪಶುಸಂಗೋಪನಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಸಭೆಗೆ ಬಾರದ ಉಳಿದ ಇಲಾಖೆಗಳಿಗೆ ನೋಟಿಸ್ ನ್ನು ನೀಡುವುದಾಗಿ ನಿರ್ಣಯಿಸಿ ಕೆ.ಡಿ.ಪಿ ಸಭೆಯನ್ನು ರದ್ದುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!