April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

ಕಲ್ಮಂಜ ಗ್ರಾಮದ ಬಜಿಲ ಹೋಗುವ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಇಂದು (ಜು.31) ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸ್ಥಳ ಪರಿಶೀಲಿಸಿ ತಕ್ಷಣ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು.


ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್, ಕಾರ್ಯದರ್ಶಿ ಸರೋಜಿನಿ, ಪಂಚಾಯತ್ ಅಧ್ಯಕ್ಷರಾದ ವಿಮಲಾ ಗೌಡ, ಪಂಚಾಯತ್ ಸಿಬಂದಿ ರುಖೇಶ್ ಸ್ಥಳೀಯರಾದ ನಾಗರಾಜ ಶಗ್ರಿತ್ತಾಯ, ಸುನಿಲ್ ಉಪಸ್ಥಿತರಿದ್ದರು.

Related posts

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
error: Content is protected !!