23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ ಹಾಗೂ ಮಸೀದಿ ಬಳಿ ಕುಸಿತವಾದ ಘಟನೆ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರಿ ಮಳೆಗೆ ಗುರುವಾಯನಕೆರೆ ಪೇಟೆಯ ಎಲ್ಲಾ ನೀರು ಬಂಟರ ಭವನದ ಹತ್ತಿರ ರಸ್ತೆಯಲ್ಲಿ ಶೇಖರಣೆಯಾಗಿ ನದಿಯಂತಾಗಿದೆ. ಪರಿಣಾಮ‌ ವಾಹನ ಸವಾರರು ಹೋಗಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ ಎಂದು ವಾಹನ ಸವಾರರು ಹಿಡಿಶಾಪ ಹಾಕುತ್ತಲೇ ಕಷ್ಟದಿಂದ ಸಾಗುತ್ತಿದ್ದಾರೆ.

Related posts

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!