25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ ಹಾಗೂ ಮಸೀದಿ ಬಳಿ ಕುಸಿತವಾದ ಘಟನೆ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರಿ ಮಳೆಗೆ ಗುರುವಾಯನಕೆರೆ ಪೇಟೆಯ ಎಲ್ಲಾ ನೀರು ಬಂಟರ ಭವನದ ಹತ್ತಿರ ರಸ್ತೆಯಲ್ಲಿ ಶೇಖರಣೆಯಾಗಿ ನದಿಯಂತಾಗಿದೆ. ಪರಿಣಾಮ‌ ವಾಹನ ಸವಾರರು ಹೋಗಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ ಎಂದು ವಾಹನ ಸವಾರರು ಹಿಡಿಶಾಪ ಹಾಕುತ್ತಲೇ ಕಷ್ಟದಿಂದ ಸಾಗುತ್ತಿದ್ದಾರೆ.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ: ಗುರಿಪಳ್ಳ ಕ್ರಾಸ್ ಬಳಿ ಗುಡ್ಡಕ್ಕೆ ಬೆಂಕಿ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya
error: Content is protected !!