22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧರ್ಮಸ್ಥಳ ಕಾಮದೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ ನಡೆಸಲಾಯಿತು.

ಸಂಘದ ಎಲ್ಲಾ ಸದಸ್ಯರು ಸೇರಿ ಅವರವರ ಮನೆಯಲ್ಲಿ ಆಟಿ ತಿಂಗಳಿನಲ್ಲಿ ಮಾಡಬಹುದಾದಂತ ತಿಂಡಿ ತಿನಿಸುಗಳನ್ನು ಮಾಡಿಕೊಂಡು ಬಂದು ಕಾಮಧೇನು ಸಂಘದ ಮಾಜಿ ಅಧ್ಯಕ್ಷೆ ಶಾಂತ ಪಿ ಶೆಟ್ಟಿ ರವರ ಮನೆಯಲ್ಲಿ ಸಂಘದ ಸದಸ್ಯರೆಲ್ಲರು ಸೇರಿಕೊಂಡು ಆಚರಿಸಿದರು. ನಮ್ಮ ಸಂಘಕ್ಕೆ, ಸೇವಪ್ರತಿನಿಧಿ ಸುಜಾತಾ ರವರು ಭೇಟಿ ನೀಡಿ ಸಂಘದ ಸದಸ್ಯರ ಸಂಭ್ರಮವನ್ನು ಮೆಚ್ಚಿಕೊಂಡರು.

Related posts

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!