22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಜು.30ರಂದು ಸಂಜೆವರೆಗೆ ಪಟ್ರಮೆ ಪೇಟೆಯಲ್ಲಿದ್ದು ನಂತರ ಮನೆಗೆ ತೆರಳಿ ಮಲಗಿದ್ದರು ಬೆಳಿಗ್ಗೆ ಎಳಲಿಲ್ಲ. ಇಂದು ಬೆಳಿಗ್ಗೆ ಮನೆಯವರು ನೋಡಿದಾಗ ಮೃತಪಟ್ಟಿರುತ್ತಾರೆ . ಸುರೇಶ್ ಗೌಡರವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ತಾಯಿ ಸೀತಾ, ಸಹೋದರಿ ಸುಮಿತ್ರಾ, ಸಹೋದರ ಸುದೇಶ್. ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya
error: Content is protected !!