23.3 C
ಪುತ್ತೂರು, ಬೆಳ್ತಂಗಡಿ
May 23, 2025
Uncategorized

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಜು.30ರಂದು ಸಂಜೆವರೆಗೆ ಪಟ್ರಮೆ ಪೇಟೆಯಲ್ಲಿದ್ದು ನಂತರ ಮನೆಗೆ ತೆರಳಿ ಮಲಗಿದ್ದರು ಬೆಳಿಗ್ಗೆ ಎಳಲಿಲ್ಲ. ಇಂದು ಬೆಳಿಗ್ಗೆ ಮನೆಯವರು ನೋಡಿದಾಗ ಮೃತಪಟ್ಟಿರುತ್ತಾರೆ . ಸುರೇಶ್ ಗೌಡರವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ತಾಯಿ ಸೀತಾ, ಸಹೋದರಿ ಸುಮಿತ್ರಾ, ಸಹೋದರ ಸುದೇಶ್. ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!