22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಜು.30ರಂದು ಸಂಜೆವರೆಗೆ ಪಟ್ರಮೆ ಪೇಟೆಯಲ್ಲಿದ್ದು ನಂತರ ಮನೆಗೆ ತೆರಳಿ ಮಲಗಿದ್ದರು ಬೆಳಿಗ್ಗೆ ಎಳಲಿಲ್ಲ. ಇಂದು ಬೆಳಿಗ್ಗೆ ಮನೆಯವರು ನೋಡಿದಾಗ ಮೃತಪಟ್ಟಿರುತ್ತಾರೆ . ಸುರೇಶ್ ಗೌಡರವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಾವಿನ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ತಾಯಿ ಸೀತಾ, ಸಹೋದರಿ ಸುಮಿತ್ರಾ, ಸಹೋದರ ಸುದೇಶ್. ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya
error: Content is protected !!