22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬಳಂಜ ಗ್ರಾಮದ ಕರ್ಮಂದೊಟ್ಟು ಪರಿಸರದ ಉಸ್ಮಾನ್, ಚಂದ್ರಹಾಸ, ಆನಂದ ಆಚಾರ್ಯ, ತಾಹಿರಾ ಮನೆಗಳು ಅಪಾಯದ ಪರಿಸ್ಥಿತಿಯಲ್ಲಿದ್ದು ಈ ಕುಟುಂಬವನ್ನು ಬಳಂಜ ಗ್ರಾಮ ಪಂಚಾಯತ್ ನ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ. ನಾಲ್ಕು ಕುಟುಂಬದಲ್ಲಿ 16 ಸದಸ್ಯರಿದ್ದು ಅದರಲ್ಲಿ 5 ಸಣ್ಣ ಮಕ್ಕಳಿದ್ದಾರೆ.

ಈ ಪರಿಸರಕ್ಕೆ ಬಳಂಜ ಗ್ರಾ.ಪಂ. ಅಧ್ಯಕ್ಷೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಸದಸ್ಯರು , ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!