23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬಳಂಜ ಗ್ರಾಮದ ಕರ್ಮಂದೊಟ್ಟು ಪರಿಸರದ ಉಸ್ಮಾನ್, ಚಂದ್ರಹಾಸ, ಆನಂದ ಆಚಾರ್ಯ, ತಾಹಿರಾ ಮನೆಗಳು ಅಪಾಯದ ಪರಿಸ್ಥಿತಿಯಲ್ಲಿದ್ದು ಈ ಕುಟುಂಬವನ್ನು ಬಳಂಜ ಗ್ರಾಮ ಪಂಚಾಯತ್ ನ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ. ನಾಲ್ಕು ಕುಟುಂಬದಲ್ಲಿ 16 ಸದಸ್ಯರಿದ್ದು ಅದರಲ್ಲಿ 5 ಸಣ್ಣ ಮಕ್ಕಳಿದ್ದಾರೆ.

ಈ ಪರಿಸರಕ್ಕೆ ಬಳಂಜ ಗ್ರಾ.ಪಂ. ಅಧ್ಯಕ್ಷೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಸದಸ್ಯರು , ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya
error: Content is protected !!