25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ವತಿಯಿಂದ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.

Related posts

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya
error: Content is protected !!