25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ಕಟ್ಟಿ ರಿಂಗ್ ಅಳವಡಿಸಿದ ಬಾವಿಯೊಂದು ಕುಸಿದ ಘಟನೆ ಜು.30ರಂದು ನಡೆದಿದೆ.

ಕುಸಿದ ಪರಿಣಾಮ ಪಂಪು ಬಾವಿಯೊಳಗೆ ಬಿದ್ದಿದ್ದು ಸುಮಾರು ರೂ.50 ಸಾವಿರದಷ್ಟು ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಕೊಕ್ಕಡ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಸದಸ್ಯ ಪುರುಷೋತ್ತಮ ಭೇಟಿ ನೀಡಿ ಪರಿಶೀಲಿಸಿದರು.

Related posts

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!