38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya
error: Content is protected !!