24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya
error: Content is protected !!