September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಒಂದು ಟಾಟಾ ಎಸಿ ವಾಹನ ಮಣ್ಣಿನ ಒಳಗಿದ್ದು, ಮತ್ತು ಸಮೀಪದ ಅಂಗಡಿಗೆ ಜರಿದು ಬಿದ್ದಿದ್ದು ಅಂಗಡಿ ಸಂಪೂರ್ಣ ಹಾನಿಯಾಗಿದೆ.

ಸ್ಥಳಕ್ಕೆ ಗ್ರಾ.ಪಂ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಪಂ. ಅಭಿವೃದ್ಧಿ ಅಧಿಕಾರಿ, ಪಂಚಾಯಿತ್ ಸದಸ್ಯರು ಭೇಟಿ ನೀಡಿದರು.

Related posts

ಪಾಣಕ್ಕಾಡ್ ಅಬ್ದುನ್ನಾಸರ್ ಹಯ್ಯ್ ತಂಙಳ್ ಬಾಅಲವಿ ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯ ಖಾಲಿಯಾರ್ ಆಗಿ ಆಯ್ಕೆ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

Suddi Udaya
error: Content is protected !!