23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಧರ್ಮಸ್ಥಳ: ಜು.30ರಂದು ವಿಪರೀತವಾಗಿ ಸುರಿದ ಮಳೆಯಿಂದಾಗಿ ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬೃಹತ್ ಮಾವಿನ ಮರ ಬಿದ್ದ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ಧರ್ಮಸ್ಥಳ ಘಟಕದ ಸ್ವಯಂಸೇವಕರು ಮರವನ್ನು ತೆರವು ಗೊಳಿಸಿ ಮನೆಯ ಸಿಮೆಂಟ್ ಶೀಟ್ ಸರಿಪಡಿಸಿ ಕೊಟ್ಟರು.

Related posts

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
error: Content is protected !!