27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ಉರುವಾಲು, ಹಾಗು ಉರುವಾಲು ಹಾಲು ಉತ್ಪಾದಕರ ಸಹಕಾರ ಸಂಘ ಉರುವಾಲು ಇದರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜು. 30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಂ ಈಶ್ವರ ಭಟ್ ಮಾಯಿಲ್ತೋಡಿ (ದಿಗ್ದರ್ಶಕರು SBVS) ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಎಲ್ಲರಿಗೂ ಸಸಿ ವಿತರಿಸಿದರು.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!