25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ಉರುವಾಲು, ಹಾಗು ಉರುವಾಲು ಹಾಲು ಉತ್ಪಾದಕರ ಸಹಕಾರ ಸಂಘ ಉರುವಾಲು ಇದರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜು. 30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಂ ಈಶ್ವರ ಭಟ್ ಮಾಯಿಲ್ತೋಡಿ (ದಿಗ್ದರ್ಶಕರು SBVS) ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಎಲ್ಲರಿಗೂ ಸಸಿ ವಿತರಿಸಿದರು.

Related posts

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪ್ರಶಾಂತ್ ಪೂವಾಜೆ ಆಯ್ಕೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!