23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ಉರುವಾಲು, ಹಾಗು ಉರುವಾಲು ಹಾಲು ಉತ್ಪಾದಕರ ಸಹಕಾರ ಸಂಘ ಉರುವಾಲು ಇದರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜು. 30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಂ ಈಶ್ವರ ಭಟ್ ಮಾಯಿಲ್ತೋಡಿ (ದಿಗ್ದರ್ಶಕರು SBVS) ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಎಲ್ಲರಿಗೂ ಸಸಿ ವಿತರಿಸಿದರು.

Related posts

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya
error: Content is protected !!