September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

ಶಿರ್ಲಾಲು: ಸರಕಾರಿ ಶಾಲೆಯಲ್ಲಿ ಓದಿ, ಸಮಾಜದಲ್ಲಿ ಉನ್ನತ ಸ್ಥಾನಗಳಿಸಿ, ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಸದುದ್ದೇಶದಿಂದ ಶ್ರಮಿಸುತ್ತಿರುವ ಬೆಳ್ತಂಗಡಿಯ ವಕೀಲ ಮುರಳಿ. ಬಿ ಹಾಗೂ ಪತ್ನಿ ಮನೋರಮಾ ದಂಪತಿ ವತಿಯಿಂದ ಶಿರ್ಲಾಲು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya
error: Content is protected !!