25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!