22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!